25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದರು.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!