September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!