25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya
error: Content is protected !!