April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!