30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!