25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕದಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಿದರು.

Related posts

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!