July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.12: ವಿದ್ಯುತ್ ನಿಲುಗಡೆ

ಉಜಿರೆ : ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಡಿ. 12 ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ಕೆವಿ ವಿದ್ಯುತ್‌ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ ಪೇಟೆ, ಕನ್ಯಾಡಿ, ಪುದುವೆಟ್ಟು, ನಿಡ್ಲೆ, ಕಳೆಂಜ, ಶಿಶಿಲ, ಶಿಬಾಜೆ ಪಟ್ರಮೆ, ಕೊಕ್ಕಡ, ಹತ್ಯಡ್ಕ, ರೆಖ್ಯಾ, ಅರಸಿನಮಕ್ಕಿ ಪ್ರದೇಶದಲ್ಲಿ 11 ಕೆ.ವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!