September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya
error: Content is protected !!