25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!