24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

ಪುತ್ತಿಲ ಗ್ರಾಮದ ಬಜೆಕ್ಕಳ ನಿವಾಸಿ ದೀಕ್ಷಿತ್ ಬಿ.(28)ರವರು ಹೃದಯಾಘಾತದಿಂದ ಸ್ವ ಗೃಹದಲ್ಲಿ ಡಿ.10ರಂದು ನಿಧನರಾದರು.

ಅವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಮೃತರು ತಾಯಿ ಸುಲೋಚನಾ, ತಂದೆ ರವಿ, ಪತ್ನಿ ಸ್ವಾತಿ , ಸಹೋದರಿ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!