22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇವರು ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದರು.

Related posts

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!