27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

Related posts

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!