23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

Related posts

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!