25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿಂದ ಪ್ರಾರಂಭಗೊಂಡು ನಂತರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಭಜನಾ ಸಂಕೀರ್ತನ್ ಕಾರ್ಯಕ್ರಮ ಜರಗಿತು.

ನಂತರ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ ಸ್ವೀಕರಿಸಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ಮತ್ತು ಕುಟುಂಬದವರು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಪಾದಯಾತ್ರೆ ಸಮಿತಿಯವರು ಸಹಕರಿಸಿದರು. ಕಾರ್ಯಕ್ರಮ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಹಾಗೂ ಸನಾತನ ಸಾರಥಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷ ಸಿ ಎಚ್ ಪ್ರಭಾಕರ್ ಹಾಗೂ ಸದಸ್ಯರೆಲ್ಲರೂ ಸಹಕರಿಸಿದರು.

Related posts

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya
error: Content is protected !!