22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ ಇಲ್ಲಿಂದ ಪ್ರಾರಂಭಗೊಂಡು ನಂತರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಭಜನಾ ಸಂಕೀರ್ತನ್ ಕಾರ್ಯಕ್ರಮ ಜರಗಿತು.

ನಂತರ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ ಸ್ವೀಕರಿಸಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ಮತ್ತು ಕುಟುಂಬದವರು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಪಾದಯಾತ್ರೆ ಸಮಿತಿಯವರು ಸಹಕರಿಸಿದರು. ಕಾರ್ಯಕ್ರಮ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಹಾಗೂ ಸನಾತನ ಸಾರಥಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ಇಲ್ಲಿನ ಅಧ್ಯಕ್ಷ ಸಿ ಎಚ್ ಪ್ರಭಾಕರ್ ಹಾಗೂ ಸದಸ್ಯರೆಲ್ಲರೂ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya
error: Content is protected !!