24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿಗಳ ಕಾಲೇಜಿನ ತೇಜಸ್ ಜನಪದ ಗೀತೆಯಲ್ಲಿ ಪ್ರಥಮ ಮತ್ತು ಸಾತ್ವಿಕ್ ಯಂ ಏಕಪಾತ್ರಾಭಿನಯದಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya
error: Content is protected !!