22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya
error: Content is protected !!