September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು..

ಈ ಸಂದರ್ಭದಲ್ಲಿ ಜನ್ಮ ದಿನಾಚರಣಾ ಸಮಿತಿಯ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಪ್ರಶಾಂತ್ ಹಾಗೂ ಸದಸ್ಯರುಗಳಾದ ಬಾಬಿ, ಶಂಕರ್, ಆನಂದ, ಶೇಖರ್, ಹರೀಶ್, ಯುವರಾಜ್, ಸುನಿಲ್, ಪ್ರೇಮ್, ರಾಕೇಶ್, ಗಿರೀಶ್, ಗುಲಾಬಿ, ಪುಷ್ಪಾ , ಸುರಕ್ಷಿತಾ, ಸುಪ್ರೀತಾ, ಶಾಲಿನಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!