24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ ಅವರ ನೇತೃತ್ವದಲ್ಲಿ
ಪ್ರಾರಂಭಿಸಿದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!