24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ದತ್ತಮಾಲಧಾರಾಣೆ ಅಭಿಯಾನವನ್ನು ವಿ.ಹಿಂ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ ಅವರ ನೇತೃತ್ವದಲ್ಲಿ
ಪ್ರಾರಂಭಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya
error: Content is protected !!