July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

ಉಜಿರೆ:ಡಿ.10. ವಾಣಿ ಪಿಯು ಕಾಲೇಜು, ಹಳೆಕೋಟೆ ಬೆಳ್ತಂಗಡಿ, ಇದರ ವಿಂಶತಿ ಸಂಭ್ರಮದ ಆಚರಣೆಯ ಅಂಗವಾಗಿ ಪ್ರತಿಷ್ಠಿತ “ಉತ್ಕರ್ಷ 2024” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಹಲವಾರು ಬಹುಮಾನಗಳನ್ನು ಪಡೆದರು.

ನಿಧಿ ವಿಹಾರ ಸ್ಪರ್ಧೆಯಲ್ಲಿ ಯಶಸ್ ಮತ್ತು ಅನ್ವಯ್ ಮೂರನೇ ಸ್ಥಾನ, ವರ್ತಿಕ (ವರದಿಗಾರಿಕೆ) ಸ್ಪರ್ಧೆಯಲ್ಲಿ ಶ್ರೀಮಾ ಮತ್ತು ಚಂಪಾ ಎರಡನೇ ಸ್ಥಾನ, ನೃತ್ಯ ಪ್ರತಿಭಾ ಸ್ಪರ್ಧೆಯಲ್ಲಿ ಧೃತಿ, ಧನ್ವಿ ಭಂಡಾರಿ, ಧನ್ವಿ, ವೈಷ್ಣವಿ, ಅಹನಾ, ತುಷಾರ್, ದೀಕ್ಷಿತಾ, ಮನ್ವಿತಾ ಮತ್ತು ಪ್ರೇರಣಾ ಪ್ರಥಮ ಸ್ಥಾನ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಮ್ಮೇದ್, ಕನಿಷ್ಕ, ಅಕ್ಷಮ್ ಮತ್ತು ಗೌರವ್ ಪ್ರಥಮ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ನಿನಾದ್ ಮತ್ತು ತೇಜಸ್ ಪ್ರಥಮ ಸ್ಥಾನ ಪಡೆದು ಶಾಲೆ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನವಾಗಿದೆ.

ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya
error: Content is protected !!