26.2 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ ತಿಳಿಸಿದ್ದಾರೆ.

ವೆಲ್ ನೆಸ್ ಸಂಟರ್ ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದವರು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 8.30 ರಿಂದ ಸಂಜೆ 7.30 ರವರೆಗೆ ತಜ್ಞ ವೈದರಾದ ಹಿರಿಯ ದಂತ ವೈದ್ಯ ಡಾ| ರಾಜಾರಾಮ್ ಕೆ.ಬಿ., ಮಕ್ಕಳ ತಜ್ಞ ಡಾ| ಕೃಷ್ಣಾನಂದ ಕೆ., ಎಲುಬು ಮತ್ತು ಕೀಲುರೋಗ ತಜ್ಞ ಡಾ| ಲಿಖಿತ್ ಫೆರ್ನಾಂಡಿಸ್ ಲಭ್ಯವಿರುತ್ತಾರೆ.ವಾರದ ರಜೆ ಭಾನುವಾರವಾಗಿರುತ್ತದೆ.

Related posts

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!