25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!