27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya
error: Content is protected !!