22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ವಾಣಿ ಪದವಿ ಪೂರ್ವ ಕಾಲೇಜಿನ ವಿಂಶತಿ ಸಂಭ್ರಮ ಹಾಗೂ 20ನೇ ವರ್ಷದ ಕಾಲೇಜಿನ ವಾರ್ಷಿಕೋತ್ಸವವು ಡಿ. 11 ರಂದು ಕಾಲೇಜು ಆವರಣದಲ್ಲಿ ಜರುಗಿತು.

ವಿಂಶತಿ ಸಂಭ್ರಮವನ್ನು ಬೆಂಗಳೂರು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರೀಕೃಷ್ಣ ಬಂಟ್ವಾಳ ಉದ್ಘಾಟಿಸಿ ಮಾತನಾಡಿದರು.

ಉತ್ಕರ್ಷ ಸಾಂಸ್ಕೃತಿಕ -ಶೈಕ್ಷಣಿಕ ಸ್ಪರ್ಧೆಯನ್ನು ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಆರಿಕೋಡಿ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ , ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್. ಪದ್ಮಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಜಿ ಸೋಮೇ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಪ್ರಸಾದ್,. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಮುಖ್ಯೋಪಾಧ್ಯಯರು ಲಕ್ಷ್ಮೀ ನಾರಾಯಣ, ಶಿಕ್ಷಕ ರಕ್ಷಕ ಸಂಘ ದ ಜನರ್ಧನ್ ಗೌಡ, ಕಾಲೇಜು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲರು ಯದುಪತಿ ಗೌಡ ಸ್ವಾಗತಿಸಿ, ಉಪನ್ಯಾಸಕಿ ಪ್ರಜ್ವಲ ಕಾರ್ಯಕ್ರಮ ನಿರೂಪಸಿದರು. ಉಪನ್ಯಾಸಕಿ ಮೀನಾಕ್ಷಿ. ಎನ್ ಧನ್ಯವಾದವಿತ್ತರು.

Related posts

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya
error: Content is protected !!