April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

ಉಜಿರೆ: ಓಡಲ ಮುಂಡತ್ತೋಡಿ ಪಾದೆಮನೆಯ ದಿ. ಸಾಂತು ಪೂಜಾರಿ ಪುತ್ರ ಶೇಖರ ಪೂಜಾರಿ (47 ವ ) ಡಿ. 11 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ವಾರಿಜಾ, ಸಹೋದರರಾದ ವಿಜಯ ಪೂಜಾರಿ, ಚಿದಾನಂದ ಪೂಜಾರಿ, ಸಹೋದರಿಯರಾದ ವಸಂತಿ, ಅಖಿಲಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
error: Content is protected !!