22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಡಿ.12 ಗುರುವಾರದಂದು ಬೆಳಿಗ್ಗೆ 9:30ರಿಂದ ಸಂಜೆ 6 ಗಂಟೆ ವರೆಗೆ ಬೆಳ್ತಂಗಡಿ 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಉಜಿರೆ, ಬೆಳಾಲು, ಬಂಗಾಡಿ, ಕೊಲ್ಲಿ ಹಾಗೂ ಕೊಯ್ಯೂರು ಫೀಡರ್ ಗಳಲ್ಲಿ ಹಾಗೂ ಟಿಬಿ ಕ್ರಾಸ್, ಕಾಶಿಬೆಟ್ಟು, ಪಿಲಿಚಂಡಿಕಲ್ಲು, ಮದ್ದಡ್ಕ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ಇಲಾಖೆ ತಿಳಿಸಿದೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!