22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಡಿ.12 ಗುರುವಾರದಂದು ಬೆಳಿಗ್ಗೆ 9:30ರಿಂದ ಸಂಜೆ 6 ಗಂಟೆ ವರೆಗೆ ಬೆಳ್ತಂಗಡಿ 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಉಜಿರೆ, ಬೆಳಾಲು, ಬಂಗಾಡಿ, ಕೊಲ್ಲಿ ಹಾಗೂ ಕೊಯ್ಯೂರು ಫೀಡರ್ ಗಳಲ್ಲಿ ಹಾಗೂ ಟಿಬಿ ಕ್ರಾಸ್, ಕಾಶಿಬೆಟ್ಟು, ಪಿಲಿಚಂಡಿಕಲ್ಲು, ಮದ್ದಡ್ಕ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ಇಲಾಖೆ ತಿಳಿಸಿದೆ.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!