April 2, 2025
ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ ತಿಳಿಸಿದ್ದಾರೆ.

ವೆಲ್ ನೆಸ್ ಸಂಟರ್ ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದವರು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 8.30 ರಿಂದ ಸಂಜೆ 7.30 ರವರೆಗೆ ತಜ್ಞ ವೈದರಾದ ಹಿರಿಯ ದಂತ ವೈದ್ಯ ಡಾ| ರಾಜಾರಾಮ್ ಕೆ.ಬಿ., ಮಕ್ಕಳ ತಜ್ಞ ಡಾ| ಕೃಷ್ಣಾನಂದ ಕೆ., ಎಲುಬು ಮತ್ತು ಕೀಲುರೋಗ ತಜ್ಞ ಡಾ| ಲಿಖಿತ್ ಫೆರ್ನಾಂಡಿಸ್ ಲಭ್ಯವಿರುತ್ತಾರೆ.ವಾರದ ರಜೆ ಭಾನುವಾರವಾಗಿರುತ್ತದೆ.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!