30.7 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ ತಿಳಿಸಿದ್ದಾರೆ.

ವೆಲ್ ನೆಸ್ ಸಂಟರ್ ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದವರು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 8.30 ರಿಂದ ಸಂಜೆ 7.30 ರವರೆಗೆ ತಜ್ಞ ವೈದರಾದ ಹಿರಿಯ ದಂತ ವೈದ್ಯ ಡಾ| ರಾಜಾರಾಮ್ ಕೆ.ಬಿ., ಮಕ್ಕಳ ತಜ್ಞ ಡಾ| ಕೃಷ್ಣಾನಂದ ಕೆ., ಎಲುಬು ಮತ್ತು ಕೀಲುರೋಗ ತಜ್ಞ ಡಾ| ಲಿಖಿತ್ ಫೆರ್ನಾಂಡಿಸ್ ಲಭ್ಯವಿರುತ್ತಾರೆ.ವಾರದ ರಜೆ ಭಾನುವಾರವಾಗಿರುತ್ತದೆ.

Related posts

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya
error: Content is protected !!