25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ ತಿಳಿಸಿದ್ದಾರೆ.

ವೆಲ್ ನೆಸ್ ಸಂಟರ್ ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದವರು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 8.30 ರಿಂದ ಸಂಜೆ 7.30 ರವರೆಗೆ ತಜ್ಞ ವೈದರಾದ ಹಿರಿಯ ದಂತ ವೈದ್ಯ ಡಾ| ರಾಜಾರಾಮ್ ಕೆ.ಬಿ., ಮಕ್ಕಳ ತಜ್ಞ ಡಾ| ಕೃಷ್ಣಾನಂದ ಕೆ., ಎಲುಬು ಮತ್ತು ಕೀಲುರೋಗ ತಜ್ಞ ಡಾ| ಲಿಖಿತ್ ಫೆರ್ನಾಂಡಿಸ್ ಲಭ್ಯವಿರುತ್ತಾರೆ.ವಾರದ ರಜೆ ಭಾನುವಾರವಾಗಿರುತ್ತದೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya
error: Content is protected !!