25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!