28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!