27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!