23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya
error: Content is protected !!