July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!