25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!