33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ವಸತಿ, ವರ್ಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಳಗಾವಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಭೇಟಿ ಮಾಡಿ ಮನವಿ ಮಾಡಿದರು.

ಮನವಿಗೆ ಸಚಿವರೂ ಪೂರಕವಾಗಿ ಸ್ಪಂದನೆ ಮಾಡಿದ್ದು ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ’ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಉಪಸ್ಥಿತರಿದ್ದರು.

Related posts

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya
error: Content is protected !!