September 6, 2026
ಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ನಡೆಯಲಿದೆ ಎಂದು ಹಿರಿಯ ದಂತ ವೈದ್ಯ ಡಾ‌.ರಾಜಾರಾಮ್ ಕೆ.ಬಿ ತಿಳಿಸಿದ್ದಾರೆ.

ವೆಲ್ ನೆಸ್ ಸಂಟರ್ ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದವರು ತಿಳಿಸಿದರು.

ಪ್ರತಿ ದಿನ ಬೆಳಿಗ್ಗೆ 8.30 ರಿಂದ ಸಂಜೆ 7.30 ರವರೆಗೆ ತಜ್ಞ ವೈದರಾದ ಹಿರಿಯ ದಂತ ವೈದ್ಯ ಡಾ| ರಾಜಾರಾಮ್ ಕೆ.ಬಿ., ಮಕ್ಕಳ ತಜ್ಞ ಡಾ| ಕೃಷ್ಣಾನಂದ ಕೆ., ಎಲುಬು ಮತ್ತು ಕೀಲುರೋಗ ತಜ್ಞ ಡಾ| ಲಿಖಿತ್ ಫೆರ್ನಾಂಡಿಸ್ ಲಭ್ಯವಿರುತ್ತಾರೆ.ವಾರದ ರಜೆ ಭಾನುವಾರವಾಗಿರುತ್ತದೆ.

Related posts

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
error: Content is protected !!