32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya
error: Content is protected !!