25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!