26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!