25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!