22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ವಾಣಿ ಪದವಿ ಪೂರ್ವ ಕಾಲೇಜಿನ ವಿಂಶತಿ ಸಂಭ್ರಮ ಹಾಗೂ 20ನೇ ವರ್ಷದ ಕಾಲೇಜಿನ ವಾರ್ಷಿಕೋತ್ಸವವು ಡಿ. 11 ರಂದು ಕಾಲೇಜು ಆವರಣದಲ್ಲಿ ಜರುಗಿತು.

ವಿಂಶತಿ ಸಂಭ್ರಮವನ್ನು ಬೆಂಗಳೂರು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರೀಕೃಷ್ಣ ಬಂಟ್ವಾಳ ಉದ್ಘಾಟಿಸಿ ಮಾತನಾಡಿದರು.

ಉತ್ಕರ್ಷ ಸಾಂಸ್ಕೃತಿಕ -ಶೈಕ್ಷಣಿಕ ಸ್ಪರ್ಧೆಯನ್ನು ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಆರಿಕೋಡಿ ಉದ್ಘಾಟಿಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ , ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್. ಪದ್ಮಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಜಿ ಸೋಮೇ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಪ್ರಸಾದ್,. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಮುಖ್ಯೋಪಾಧ್ಯಯರು ಲಕ್ಷ್ಮೀ ನಾರಾಯಣ, ಶಿಕ್ಷಕ ರಕ್ಷಕ ಸಂಘ ದ ಜನರ್ಧನ್ ಗೌಡ, ಕಾಲೇಜು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲರು ಯದುಪತಿ ಗೌಡ ಸ್ವಾಗತಿಸಿ, ಉಪನ್ಯಾಸಕಿ ಪ್ರಜ್ವಲ ಕಾರ್ಯಕ್ರಮ ನಿರೂಪಸಿದರು. ಉಪನ್ಯಾಸಕಿ ಮೀನಾಕ್ಷಿ. ಎನ್ ಧನ್ಯವಾದವಿತ್ತರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya
error: Content is protected !!