28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

ಉಜಿರೆ: ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಯಲ್ಲಿ ಕಲಿಯುತ್ತಿರುವ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಶಾಲೆಗೆ ಅಂಬೇಡ್ಕರ್ ಅವರ ಭಾವಚಿತ್ರ ಕೊಡುಗೆಯಾಗಿ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಗೀತಾರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಸ್.ಕೆ ಸದ್ವಿಕ್ ಗಾಂಧಿನಗರ ನಿವಾಸಿ ಕಿರಣ್ ಹಾಗೂ ಸುಜಾತಾ ರವರ ಪುತ್ರ.

Related posts

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya
error: Content is protected !!