25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಡಿ.14 ರಂದು ಶಾಲಾ ಆವರಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷ ಯು.ಟಿ. ಖಾದರ್ ಘನ ಉಪಸ್ಥಿತರಿರಲಿದ್ದಾರೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತರಿದ್ದು ಸಭಾಧ್ಯಕ್ಷೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಸಂಜೆ ಕನ್ಯಾಡಿ-1 & ಕೇಲ್ತಾಜೆ ಅಂಗನವಾಡಿ ಮಕ್ಕಳಿಂದ ‘ಚಿಣ್ಣರ ಚಿಲಿಪಿಲಿ’ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ “ಸಾಂಸ್ಕೃತಿಕ ಕಾರ್ಯಕ್ರಮ” , ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ “ವೈವಿಧ್ಯಮಯ ಕಾರ್ಯಕ್ರಮ” , ಶಾಲಾ ಹಳೆ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ ಹಾಗೂ ಗುಣಪಾಲ ಎಂ.ಎಸ್. ಉಜಿರೆ ಇವರ ಸಾರಥ್ಯದಲ್ಲಿ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯೊದ ತುಡರ್” ಎಂಬ ತುಳು ಭಕ್ತಿಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya
error: Content is protected !!