25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶಿಬಿರವನ್ನು ಉದ್ಘಾಟಿಸಿ ಗ್ರಾಮದ ಜನತೆ ಈ ಥೆರಪಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಲಕರು ನೆಮ್ಮದಿ ವೆಲ್ನ ಸೆಂಟರ್ ಪುತ್ತೂರು ಇವರು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀಮತಿ ಪ್ರೇಮ ಗ್ರಾಮ ಪಂಚಾಯ್ ಬೆಳಾಲು, ತಾರಾನಾಥ್ ಸೇವಾ ನಿರತರು ಬೆಳಾಲು, ಗಂಗಾಧರ ಸಾಲಿಯಾನ್ ಅಧ್ಯಕ್ಷರು ಮಾಯ ಒಕ್ಕೂಟ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಡಿಸೆಂಬರ್ 12 ರಿಂದ 26 ರ ವರೆಗೆ ನಡೆಯಲಿರುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya
error: Content is protected !!