26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya
error: Content is protected !!