May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!