24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ತಿಮರೋಡಿ ಮನೆಯಲ್ಲಿ ತಲವಾರು-ಬಂದೂಕು ಪತ್ತೆ ಪ್ರಕರಣ ಮಹೇಶ್ ಶೆಟ್ಟಿ ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya
error: Content is protected !!